Tuesday, 26 January 2016

ಬಸವಣ್ಣ ವಚನ ೩

ಉಳ್ಳವರು ಶಿವಾಲಯ ಮಾಡುವರು ನಾನೇನು ಮಾಡಲಿ ಬಡವನಯ್ಯಾ ಎನ್ನ ಕಾಲೇ ಕಂಬ, ದೇಹವೇ ದೇಗುಲ, ಶಿರವೇ ಹೊನ್ನ ಕಳಸವಯ್ಯಾ ಕೂಡಲಸಂಗಮದೇವಾ ಕೇಳಯ್ಯಾ, ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ...

No comments:

Post a Comment