Tuesday, 26 January 2016

ಬಸವಣ್ಣ ವಚನ ೨೫

ತನ್ನಿಚ್ಛೆಯ ನುಡಿದರೆ ಮೆಚ್ಚುವುದೀ ಮನವು. ಇದಿರಿಚ್ಛೆಯ ನುಡಿದರೆ ಮೆಚ್ಚದೀ ಮನವು ಕೂಡಲಸಂಗನ ಶರಣರ ನಚ್ಚದ ಮೆಚ್ಚದ ಮನವನು ಕಿಚ್ಚಿನೊಳಿಕ್ಕುವೆನು.

No comments:

Post a Comment