Tuesday, 26 January 2016

ಬಸವಣ್ಣ ವಚನ ೧೯

ಎನ್ನ ಮನವೆಂಬ ಮರ್ಕಟನು ತನುವಿಕಾರವೆಂಬ ಅಲ್ಪಸುಖದಾಸೆ ಮಾಡಿ, ವೃಥಾ ಭ್ರಮಣಗೊಂಡು, ನಾನಾ ದೆಸೆಗೆ ಲಂಘಿಸಿ ಅಳಲಿಸಿ ಬಳಲಿಸುತ್ತಿದೆ ನೋಡಾ! ಕೂಡಲಸಂಗಮದೇವರೆಂಬ ವೃಕ್ಷಕ್ಕೆ ಲಂಘಿಸಿ ಅಪರಿಮಿತ ಸುಖವನೆಯ್ದದು ನೋಡಾ!

No comments:

Post a Comment