Tuesday, 26 January 2016

ಬಸವಣ್ಣ ವಚನ ೨೯

ಕಾಯವಿಕಾರ ಕಾಡಿಹುದಯ್ಯ! ಮನೋವಿಕಾರ ಕೂಡಿಹುದಯ್ಯ! ಇಂದ್ರಿಯವಿಕಾರ ಸುಳಿದಿಹುದಯ್ಯ! ಆ ಸುಳುಹಿನೊಳಗೆ ಸುಳಿವುತ್ತಲಿದ್ದೇನೆ-ಸಿಲುಕಿಸದಿರಯ್ಯ! ಅನ್ಯಚಿತ್ತವಿರಿಸದಿರಯ್ಯ, ನಿಮ್ಮ ಚಿತ್ತವಿರಿಸಯ್ಯ! ಅನುಪಮಸುಖ ಸಾರಾಯ ಶರಣರಲ್ಲಿ, ಕೂಡಲಸಂಗಮದೇವ, ನಿಮ್ಮಲ್ಲಿ ಇದೇ ವರವ ಬೇಡುವೆನಯ್ಯ ?

No comments:

Post a Comment