Tuesday, 26 January 2016

ಬಸವಣ್ಣ ವಚನ ೧೬

ಎನ್ನ ಚಿತ್ತವು ಅತ್ತಿಯ ಹಣ್ಣು ನೋಡಯ್ಯ, ವಿಚಾರಿಸಿದರೇನು ಹುರುಳಿಲ್ಲವಯ್ಯ. ಪ್ರಪಂಚಿನ ಡಂಬಿನಲ್ಲಿ ಎನ್ನನೊಂದು ರೂಹುಮಾಡಿ ನೀವಿರಿಸಿದಿರಯ್ಯ ಕೂಡಲಸಂಗಮದೇವ.

No comments:

Post a Comment