Tuesday, 26 January 2016

ಬಸವಣ್ಣ ವಚನ ೧೪

ಲೇಸ ಕಂಡು ಮನ ಬಯಸಿ ಬಯಸಿ ಆಶೆ ಮಾಡಿದರಿಲ್ಲ ಕಂಡಯ್ಯ. ತಾಳಮರಕ್ಕೆ ಕೈಯ್ಯ ನೀಡಿ, ಮೇಲ ನೋಡಿ ಗೋಣು ನೊಂದುದಯ್ಯ. ಕೂಡಲಸಂಗಮದೇವ ಕೇಳಯ್ಯ ನೀನೀವ ಕಾಲಕ್ಕಲ್ಲದಿಲ್ಲ ಕಂಡಯ್ಯ.

No comments:

Post a Comment