Tuesday, 26 January 2016

ಬಸವಣ್ಣ ವಚನ ೨೧

ಅಂದಣವನೇರಿದ ಸೊಣಗನಂತೆ ಕಂಡರೆ ಬಿಡದು ತನ್ನ ಮುನ್ನಿನ ಸ್ವಭಾವವನು ಸುಡು, ಸುಡು; ಮನವಿದು ವಿಷಯಕ್ಕೆ ಹರಿವುದು, ಮೃಡ, ನಿಮ್ಮನನುದಿನ ನೆನೆಯಲೀಯದು. ಎನ್ನೊಡೆಯನೇ, ಕೂಡಲಸಂಗಮದೇವ, ನಿಮ್ಮ ಚರಣವ ನೆನೆವಂತೆ ಕರುಣಿಸು, ಸೆರಗೊಡ್ಡಿ ಬೇಡುವೆ ನಿಮ್ಮ ಧರ್ಮ.

No comments:

Post a Comment