Tuesday, 26 January 2016

ಬಸವಣ್ಣ ವಚನ ೧೧

ಸಂಸಾರವೆಂಬ ಸರ್ಪ ಮುಟ್ಟಲು ಪಂಚೇಂದ್ರಿಯವಿಷಯವೆಂಬ ವಿಷದಿಂದಾನು ಮುಂದುಗೆಟ್ಟೆನಯ್ಯ, ಆನು ಹೊರಳಿ ಬೀಳುತ್ತಿದ್ದೆನಯ್ಯ; ಓಂ ನಮಶ್ಶಿವಾಯ ಎಂಬ ಮಂತ್ರವ ಜಪಿಸುತ್ತಿದ್ದೆನಯ್ಯ ಕೂಡಲಸಂಗಮದೇವ.

No comments:

Post a Comment